• ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
BNews Kannada
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
No Result
View All Result
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
No Result
View All Result
BNews Kannada
No Result
View All Result

ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದಿಂದ ‘ಅಮೃತ ನಮನ’…

whatsapp image 2024 01 16 at 8.10.13 am 1 scaled 1

whatsapp image 2024 01 16 at 8.10.13 am 1 scaled 1

Share on WhatsAppShare on FacebookShare on Telegram

ಮಂಗಳೂರು: ‘ಬದುಕಿನುದ್ದಕ್ಕೂ ಪ್ರೀತಿಯನ್ನೇ ಹಂಚಿ ಸರ್ವ ಸಮಾಜದ ಒಲುಮೆ ಗಳಿಸಿದ ಅಮೃತ ಸೋಮೇಶ್ವರ ಅವರು ಶ್ರೇಷ್ಠ ಮಾನವತಾವಾದಿ. ಕನ್ನಡ, ತುಳು, ಮಲೆಯಾಳ ಭಾಷೆಗಳ ಅಂತಸ್ಸತ್ವವನ್ನರಿತು ಸಾಹಿತ್ಯದ ಎಲ್ಲಾ ವಿಭಾಗಗಳಲ್ಲೂ ಕೈಯಾಡಿಸಿದ ಅವರು ಸಾರಸ್ವತ ಲೋಕದ ಹಿರಿಯಣ್ಣನಂತೆ ಬದುಕಿ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಅವರ ಜೀವಮಾನ ಸಾಧನೆಗಾಗಿ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ನಡೆಸಿದ ‘ನಮ್ಮ ಅಬ್ಬಕ್ಕ ಅಮೃತ ಸ್ವಾತಂತ್ರ್ಯ ಸಂಭ್ರಮ – 2022’ ಕಾರ್ಯಕ್ರಮದಲ್ಲಿ ‘ಅಮೃತ ಸ್ವಾತಂತ್ರ್ಯ ಸಾಧನಾ ಪ್ರಶಸ್ತಿ’ ನೀಡಿದ ಧನ್ಯತೆ ಪ್ರತಿಷ್ಠಾನಕ್ಕಿದೆ’ ಎಂದು ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ.
ಇತ್ತೀಚೆಗೆ ನಿಧನರಾದ ಡಾ.ಅಮೃತ ಸೋಮೇಶ್ವರ ಅವರ ಸ್ಮರಣಾರ್ಥ ಕುತ್ತಾರಿನ ವೆಜಿನೇಷನ್ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಅಮೃತ ನಮನ’ ಕಾರ್ಯಕ್ರಮದಲ್ಲಿ ಅವರು ನುಡಿ ನಮನ ಸಲ್ಲಿಸಿ ಮಾತನಾಡಿದರು. ‘ನಾಡಿನ ಹಲವು ಬಗೆಯ ಮಾನ – ಸಮ್ಮಾನಗಳಿಗೆ ಪಾತ್ರರಾದ ಅಮೃತರಿಗೆ ಸಾಹಿತ್ಯ – ಸಂಸ್ಕೃತಿಗೆ ಸಂಬಂಧಿಸಿ ಎಲ್ಲಾ ಪ್ರಶಸ್ತಿಗಳು ದೊರಕಿವೆ. ಆದರೆ ಅವರ ಲೇಖನಿಯ ಸಾಮರ್ಥ್ಯ ಮತ್ತು ಅಗಾಧವಾದ ಕವಿತಾ ಶಕ್ತಿಗೆ ‘ರಾಷ್ಟ್ರಕವಿ’ ಉಪಾಧಿ ಲಭಿಸಬೇಕಿತ್ತು’ ಎಂದವರು ನುಡಿದರು.
ಊರಿಗೆ ಹೆಸರು:
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿಶ್ರಾಂತ ಮುಖ್ಯ ಶಿಕ್ಷಕ ರವೀಂದ್ರ ರೈ ಕಳ್ಳಿಮಾರು ಅವರು ಮಾತನಾಡಿ ‘ಉಳ್ಳಾಲ ಕಡಲ ಕಿನಾರೆಯ ಸೋಮನಾಥನ ಕ್ಷೇತ್ರವಾದ ಸೋಮೇಶ್ವರ ಎಂಬ ಊರು ಅಮೃತ ಸೋಮೇಶ್ವರರಿಂದಾಗಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದಲ್ಲಿ ದೊಡ್ಡ ಪ್ರಮಾಣದ ಹೆಸರು ಪಡೆಯಿತು. ಅಮೃತರು ತಾವು ಬೆಳೆಯುವುದರೊಂದಿಗೆ ಇತರರನ್ನೂ ಬೆಳೆಸಿದ ಹೃದಯವಂತ ವಿದ್ವಾಂಸರು’ ಎಂದರು. ಕೋಶಾಧಿಕಾರಿ ಪಿ.ಡಿ.ಶೆಟ್ಟಿ ಅವರು ಉಳ್ಳಾಲದಲ್ಲಿ ಅಬ್ಬಕ್ಕ ಉತ್ಸವದ ಆರಂಭಕಾಲದಿಂದಲೂ ಅಮೃತರು ನೀಡಿದ ಸಲಹೆ – ಸಹಕಾರಗಳನ್ನು ಸ್ಮರಿಸಿಕೊಂಡರು.
ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇಕಳ ಸ್ವಾಗತಿಸಿದರು. ಕಾರ್ಯದರ್ಶಿ ವಿಜಯಲಕ್ಷ್ಮಿ ಕಟೀಲ್ ಪ್ರಾರ್ಥಿಸಿ ವಂದಿಸಿದರು. ಸಂಘಟನಾ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಮಿತಿ ಪದಾಧಿಕಾರಿಗಳಾದ ಕೆ. ಲಕ್ಷ್ಮೀನಾರಾಯಣ ರೈ ಹರೇಕಳ, ದೀಪಕ್ ರಾಜ್ ಉಳ್ಳಾಲ್, ಹರೀಶ್ ಮಾಸ್ಟರ್, ಸುವಾಸಿನಿ ಬಬ್ಬುಕಟ್ಟೆ, ವಿನುತಾ ಉಪಸ್ಥಿತರಿದ್ದರು. ಅಮೃತ ಸೋಮೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೌನ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

whatsapp image 2024 01 16 at 8.10.13 am

SendShare168Share
Previous Post

ಅಮೃತ ಸೋಮೇಶ್ವರ ಶ್ರದ್ಧಾಂಜಲಿ ಸಭೆ…

Next Post

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಕುಟುಂಬ ಪ್ರಬೋಧನಾ ಕಾರ್ಯಕ್ರಮ…

Related Posts

68536204 b334 4bc3 b856 4c74a131af70
ದಿನ ಸುದ್ದಿ

ಜುಲೈ 29ಕ್ಕೆ ಪುತ್ತೂರಿನಲ್ಲಿ BB ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ ಹಾಗು ಪ್ರೀಮಿಯಮ್ ಟೋಕನ್ ಬಿಡುಗಡೆ

shivanna scaled 1
ದಿನ ಸುದ್ದಿ

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಶಿವಪ್ರಸಾದ್.ಕೆ ಸೇವಾ ನಿವೃತ್ತಿ…

kho kho1 scaled 1
ದಿನ ಸುದ್ದಿ

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು- ವಿತಾವಿ ಮಟ್ಟದ ಮಂಗಳೂರು ವಿಭಾಗದ ಪುರುಷರ ಖೋಖೋ ಪಂದ್ಯಾಟ…

whatsapp image 2024 01 05 at 10.02.51 pm scaled 1
ದಿನ ಸುದ್ದಿ

ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಬಂಟ್ವಾಳ ಭೇಟಿ…

Next Post
shodasha samskaragalu 2 scaled 1

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು - ಕುಟುಂಬ ಪ್ರಬೋಧನಾ ಕಾರ್ಯಕ್ರಮ...

technology in ramayana 1 scaled 1

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು - ರಾಮಾಯಣದಲ್ಲಿ ತಾಂತ್ರಿಕತೆ ಸರಣಿ ವಿಚಾರ ಸಂಕಿರಣ...

whatsapp image 2024 01 19 at 2.59.04 pm scaled 1

ಶಾಲಾ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಕಬ್ಬಿಣಾಂಶ ಮಾತ್ರೆ,ಹುಳ ಮಾತ್ರೆ ಮತ್ತು ಹೆಣ್ಣು ಮಕ್ಕಳ ಸ್ಯಾನಿಟರ್ ಪ್ಯಾಡ್ ವಿತರಣೆಯನ್ನು ತಕ್ಷಣ ಪ್ರಾರಂಭಿಸಲು ಆರೋಗ್ಯ ಸಚಿವರಿಗೆ ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ರಿಂದ ಮನವಿ...

whatsapp image 2024 01 21 at 8.38.50 pm scaled 1

ಫರಂಗಿಪೇಟೆ- ಶ್ರೀ ಆಂಜನೇಯ ದೇವಸ್ಥಾನ ಆಕರ್ಷಣೆ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆ...

Translate

STAY CONNECTED

  • Trending
  • Comments
  • Latest
fb ece df be beea jpg

ಪುತ್ತೂರು ಯುವಕಾಂಗ್ರೆಸ್ ಕದನ; ಇಬ್ಬರು ಪ್ರಭಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

img jpg

ವಯನಾಡ್ ಭೂಕುಸಿತ; 7ಮಕ್ಕಳು ಸೇರಿದಂತೆ ಮೃತರ ಸಂಖ್ಯೆ 120ಕ್ಕೆ ಏರಿಕೆ

img jpg

ವಯನಾಡ್ ದುರಂತ ಭೂಮಿಯಿಂದ ಸುಳ್ಯದ ಸಾಹುಕಾರ್ ಅಚ್ಚು ಬರೆದ ಕಣ್ಣೀರ ಕಥನ

img jpg

ಪುತ್ತೂರು: ಮುಸ್ಲಿಂ ಯುವತಿಗೆ ಚೂರಿ ಇರಿತ ಪ್ರಕರಣ: ಆಸ್ಪತ್ರೆ ಮುಂದೆ ಯುವಕರ ಜಮಾವಣೆ.

img jpg

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗೆ ಚೂರಿ ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್: ಸ್ವತಃ ಇರಿದು ಗೊಂದಲ ಸೃಷ್ಟಿಸಿದಲೇ ವಿದ್ಯಾರ್ಥಿನಿ?

travel6

The Legend of Zelda: Breath of the Wild gameplay on the Nintendo Switch

travel3

Shadow Tactics: Blades of the Shogun Review

travel4

macOS Sierra review: Mac users get a modest update this year

tech2

Hands on: Samsung Galaxy A5 2017 review

travel5

The Last Guardian Playstation 4 Game review

bbae de f deafc jpg

ಬೆಂಗಳೂರಿನ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಕಲ್ಲಡ್ಕ ಸಮೀಪ ಅಪಘಾತ: ಕೂದಲೆಳೆ ಅಂತರದಲ್ಲಿ ಪಾರಾದ ಪಾದಚಾರಿ

img jpg

ಪುತ್ತೂರು: ಏಕಮುಖ ರಸ್ತೆಯಲ್ಲಿ ಪ್ರಶ್ನಿಸಿದ ಬಜರಂಗದಳ ಕಾರ್ಯಕರ್ತರಿಗೆ ಹಲ್ಲೆ ಮಾಡಿದ ಮುಸ್ಲಿಂ ಮಹಿಳೆ

img jpg

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗೆ ಚೂರಿ ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್: ಸ್ವತಃ ಇರಿದು ಗೊಂದಲ ಸೃಷ್ಟಿಸಿದಲೇ ವಿದ್ಯಾರ್ಥಿನಿ?

img jpg

ಪುತ್ತೂರು: ಮುಸ್ಲಿಂ ಯುವತಿಗೆ ಚೂರಿ ಇರಿತ ಪ್ರಕರಣ: ಆಸ್ಪತ್ರೆ ಮುಂದೆ ಯುವಕರ ಜಮಾವಣೆ.

fb ece df be beea jpg

ಪುತ್ತೂರು ಯುವಕಾಂಗ್ರೆಸ್ ಕದನ; ಇಬ್ಬರು ಪ್ರಭಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ

© 2024 BNewsKannada.com
Made with ❤ in Mangalore
Powered by Bycom Solutions.

No Result
View All Result
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ

© 2024 BNewsKannada.com
Made with ❤ in Mangalore
Powered by Bycom Solutions.