• ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
BNews Kannada
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
No Result
View All Result
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
No Result
View All Result
BNews Kannada
No Result
View All Result

ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಅಂತ‌ರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ – ‘ಯಕ್ಷೋತ್ಸವ-2024’

whatsapp image 2024 02 24 at 6.16.08 pm scaled 1

whatsapp image 2024 02 24 at 6.16.08 pm scaled 1

Share on WhatsAppShare on FacebookShare on Telegram

ಮಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಮೂರು ದಿನಗಳ ಕಾಲ ನಡೆಯುವ 32ನೇ ವರ್ಷದ ಅಂತ‌ರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ‘ಯಕ್ಷೋತ್ಸವ-2024’ ಕಾರ್ಯಕ್ರಮವು ದಿನಾಂಕ 23-02-2024 ರಂದು ಕಾಲೇಜಿನ ಆವರಣದಲ್ಲಿ ಆರಂಭಗೊಂಡಿತು.
ಯಕ್ಷೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರಿನ ಹಿರಿಯ ವಕೀಲರಾದ ಶ್ರೀ ಮಹೇಶ್ ಕಜೆ “ಯಕ್ಷಗಾನ ಪರಿಪೂರ್ಣ ಕಲೆಯಾಗಿದೆ. ಯಕ್ಷಗಾನ ನಮ್ಮ ಮಣ್ಣಿನ ಶ್ರೀಮಂತ ಗಂಡು ಕಲೆಯಾಗಿದ್ದು, ಇದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬೆಳೆಸಲು ‘ಯಕ್ಷೋತ್ಸವ’ದಂತಹ ವೇದಿಕೆ ಸೂಕ್ತವಾಗಿದೆ. ಎಸ್‌.ಡಿ.ಎಂ. ಕಾನೂನು ಕಾಲೇಜಿನಲ್ಲಿ ಹಲವಾರು ಜನರ ಪರಿಶ್ರಮದಿಂದ ಇಂದು ‘ಯಕ್ಷೋತ್ಸವ’ ಮುಂದುವರೆಯುತ್ತಿದೆ. ವಿದ್ಯಾರ್ಥಿಗಳ ತಂಡ ಮುಂದಿಟ್ಟ ಹೆಜ್ಜೆಗಳಿಂದಾಗಿ 32 ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿದೆ” ಎಂದರು.
ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ದೇವರಾಜ್ ಕೆ. ಮಾತನಾಡಿ “ಕಳೆದ 32 ವರ್ಷಗಳಿಂದ ಆಡಳಿತ ಮಂಡಳಿಯ ಸಹಕಾರದಿಂದ ಉತ್ತಮ ಕಾರ್ಯ ನಡೆಯುತ್ತಿದೆ. ಕೆಲವು ಅನಿವಾರ್ಯ ಸಂದರ್ಭದಲ್ಲಿ ನಿಲ್ಲಿಸುವ ಹಂತಕ್ಕೆ ಬಂದಾಗ ಆಡಳಿತ ಮಂಡಳಿ ಹಾಗೂ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಮುನ್ನಡೆಸಲು ಸಾಧ್ಯವಾಗಿದೆ” ಎಂದರು. ‘ಯಕ್ಷೋತ್ಸವ’ದ ಸಂಚಾಲಕರಾದ ಪ್ರೊ. ಪುಷ್ಪರಾಜ್ ಕೆ. ಮಾತನಾಡಿ “ಆರಂಭದ ದಿನಗಳಿಂದ ಇಲ್ಲಿಯ ತನಕ ವಿವಿಧ ರೀತಿಯಲ್ಲಿ ಹೊಸತನಕ್ಕೆ ‘ಯಕ್ಷೋತ್ಸವ’ ಸಾಕ್ಷಿಯಾಗಿದೆ” ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ‘ಯಕ್ಷೋತ್ಸವ’ದ ಮಾಜಿ ಸಂಚಾಲಕ ನರೇಶ್ ಮಲ್ಲಿಗೆಮಾಡು ಹಾಗೂ ರಂಜಿತ್ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಕಾಲೇಜು ಪ್ರಾಂಶುಪಾಲ ಡಾ. ತಾರಾನಾಥ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಭಟ್‌ ಶುಭ ಹಾರೈಸಿದರು.ಯಕ್ಷೋತ್ಸವ ಸಲಹಾ ಸಮಿತಿ ಸದಸ್ಯ, ಪೂರ್ವ ವಿದ್ಯಾರ್ಥಿ ಮತ್ತು ಯಕ್ಷೋತ್ಸವ ಆರಂಭಿಸಿದ ತಂಡದ ಕಲಾವಿದ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಡಾ. ಚಂದ್ರಲೇಖ ಸ್ವಾಗತಿಸಿ, ವಿದ್ಯಾರ್ಥಿನಿ ಪ್ರಮಯಿ ನಿರೂಪಿಸಿ, ಯಕ್ಷೋತ್ಸವದ ಕಾರ್ಯನಿರ್ವಹಣಾ ಕಾರ್ಯದರ್ಶಿ ದಿಶಾ ವಂದಿಸಿದರು.
ದಿನಾಂಕ 23-02-2024 ಮತ್ತು ದಿನಾಂಕ 24-02-2024 ಒಟ್ಟು 12 ಕಾಲೇಜು ತಂಡಗಳು ಯಕ್ಷಗಾನ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ದಿನಾಂಕ 25-02-2024ರಂದು ಮೊದಲನೇ ಸುತ್ತಿನಲ್ಲಿ ಆಯ್ಕೆಗೊಂಡ ಐದು ತಂಡಗಳಿಂದ ‘ಸುಧನ್ವ – ಅರ್ಜುನ ಕಾಳಗ’ ಪ್ರಸಂಗದ ಪ್ರದರ್ಶನ ನಡೆಯಲಿದೆ. ಇದೇ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಇದರ ‘ಯಕ್ಷತರಂಗ’ ಸದಸ್ಯರಿಂದ ‘ಓಂ ನಮಃ ಶಿವಾಯ’ ಎಂಬ ಪ್ರಸಂಗದ ಪ್ರದರ್ಶನ ಮತ್ತು ಸಂಜೆ ಗಂಟೆ 6.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.

whatsapp image 2024 02 24 at 6.16.09 pm (1)

whatsapp image 2024 02 24 at 6.16.07 pm

whatsapp image 2024 02 24 at 6.16.09 pm

SendShare168Share
Previous Post

ಭಯಂಕೇಶ್ವರ ದೇವಸ್ಥಾನ ಪಾಣೆಮಂಗಳೂರು- ಚಪ್ಪರ ಮುಹೂರ್ತ…

Next Post

ಟಿ ಎಂ ಶಾಹಿದ್ ತೆಕ್ಕಿಲ್ ಅವರಿಗೆ ದುಬೈ ನಲ್ಲಿ ಸನ್ಮಾನ…

Related Posts

68536204 b334 4bc3 b856 4c74a131af70
ದಿನ ಸುದ್ದಿ

ಜುಲೈ 29ಕ್ಕೆ ಪುತ್ತೂರಿನಲ್ಲಿ BB ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ ಹಾಗು ಪ್ರೀಮಿಯಮ್ ಟೋಕನ್ ಬಿಡುಗಡೆ

whatsapp image 2024 01 08 at 5.26.30 pm scaled 1
ದಿನ ಸುದ್ದಿ

ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ 18 ನೇ ವರ್ಷದ ಶಾಲಾ ವಾರ್ಷಿಕೋತ್ಸವ…

whatsapp image 2024 01 09 at 11.12.09 am scaled 1
ದಿನ ಸುದ್ದಿ

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಉದ್ಯಮಿ ಅಶ್ರಫ್ ನಾಯ್ ಮಾರ್ ಮೂಲ(ಅಚ್ಚು) ರವರಿಗೆ ಸನ್ಮಾನ…

whatsapp image 2024 01 09 at 6.56.58 pm scaled 1
ದಿನ ಸುದ್ದಿ

ಸಂಪಾಜೆ ಗ್ರಾಮ ಪಂಚಾಯತ್ – ಮಕ್ಕಳ ಗ್ರಾಮ ಸಭೆ…

Next Post
whatsapp image 2024 02 26 at 5.40.57 pm scaled 1

ಟಿ ಎಂ ಶಾಹಿದ್ ತೆಕ್ಕಿಲ್ ಅವರಿಗೆ ದುಬೈ ನಲ್ಲಿ ಸನ್ಮಾನ...

whatsapp image 2024 02 27 at 2.42.01 pm scaled 1

ದುಬೈ ನಲ್ಲಿ ಎರಡನೇ ಬಾರಿ ಯಶಸ್ವಿಯಾಗಿ ನಡೆದ ತೆಕ್ಕಿಲ್ ಒಕ್ಕೂಟದ ಸಂಗಮ..

whatsapp image 2024 02 27 at 8.22.13 pm scaled 1

ಮಂಗಳೂರು ಲೋಕಸಭಾ ಕ್ಷೇತ್ರದ ಅಭಿವೃದ್ಧಿ‌ಗೆ ಸಾವಿರಾರು ಕೋಟಿ ರೂ.ಅನುದಾನ - ಸಂಸದ ನಳಿನ್ ಕುಮಾರ್ ಕಟೀಲ್ ...

aantarya national level it fest scaled 1

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು - ರಾಷ್ಟ್ರೀಯ ಮಟ್ಟದ  ಐಟಿ ಮತ್ತು ಸಾಂಸ್ಕೃತಿಕ ಉತ್ಸವ...

Translate

STAY CONNECTED

  • Trending
  • Comments
  • Latest
fb ece df be beea jpg

ಪುತ್ತೂರು ಯುವಕಾಂಗ್ರೆಸ್ ಕದನ; ಇಬ್ಬರು ಪ್ರಭಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

img jpg

ವಯನಾಡ್ ಭೂಕುಸಿತ; 7ಮಕ್ಕಳು ಸೇರಿದಂತೆ ಮೃತರ ಸಂಖ್ಯೆ 120ಕ್ಕೆ ಏರಿಕೆ

img jpg

ವಯನಾಡ್ ದುರಂತ ಭೂಮಿಯಿಂದ ಸುಳ್ಯದ ಸಾಹುಕಾರ್ ಅಚ್ಚು ಬರೆದ ಕಣ್ಣೀರ ಕಥನ

img jpg

ಪುತ್ತೂರು: ಮುಸ್ಲಿಂ ಯುವತಿಗೆ ಚೂರಿ ಇರಿತ ಪ್ರಕರಣ: ಆಸ್ಪತ್ರೆ ಮುಂದೆ ಯುವಕರ ಜಮಾವಣೆ.

img jpg

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗೆ ಚೂರಿ ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್: ಸ್ವತಃ ಇರಿದು ಗೊಂದಲ ಸೃಷ್ಟಿಸಿದಲೇ ವಿದ್ಯಾರ್ಥಿನಿ?

travel6

The Legend of Zelda: Breath of the Wild gameplay on the Nintendo Switch

travel3

Shadow Tactics: Blades of the Shogun Review

travel4

macOS Sierra review: Mac users get a modest update this year

tech2

Hands on: Samsung Galaxy A5 2017 review

travel5

The Last Guardian Playstation 4 Game review

bbae de f deafc jpg

ಬೆಂಗಳೂರಿನ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಕಲ್ಲಡ್ಕ ಸಮೀಪ ಅಪಘಾತ: ಕೂದಲೆಳೆ ಅಂತರದಲ್ಲಿ ಪಾರಾದ ಪಾದಚಾರಿ

img jpg

ಪುತ್ತೂರು: ಏಕಮುಖ ರಸ್ತೆಯಲ್ಲಿ ಪ್ರಶ್ನಿಸಿದ ಬಜರಂಗದಳ ಕಾರ್ಯಕರ್ತರಿಗೆ ಹಲ್ಲೆ ಮಾಡಿದ ಮುಸ್ಲಿಂ ಮಹಿಳೆ

img jpg

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗೆ ಚೂರಿ ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್: ಸ್ವತಃ ಇರಿದು ಗೊಂದಲ ಸೃಷ್ಟಿಸಿದಲೇ ವಿದ್ಯಾರ್ಥಿನಿ?

img jpg

ಪುತ್ತೂರು: ಮುಸ್ಲಿಂ ಯುವತಿಗೆ ಚೂರಿ ಇರಿತ ಪ್ರಕರಣ: ಆಸ್ಪತ್ರೆ ಮುಂದೆ ಯುವಕರ ಜಮಾವಣೆ.

fb ece df be beea jpg

ಪುತ್ತೂರು ಯುವಕಾಂಗ್ರೆಸ್ ಕದನ; ಇಬ್ಬರು ಪ್ರಭಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ

© 2024 BNewsKannada.com
Made with ❤ in Mangalore
Powered by Bycom Solutions.

No Result
View All Result
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ

© 2024 BNewsKannada.com
Made with ❤ in Mangalore
Powered by Bycom Solutions.