• ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
BNews Kannada
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
No Result
View All Result
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
No Result
View All Result
BNews Kannada
No Result
View All Result

ಕ್ಯಾಪ್ಟನ್ ಬ್ರಿಜೇಶ್ ಚೌಟ – ಬಂಟ್ವಾಳ ಭೇಟಿ…

Share on WhatsAppShare on FacebookShare on Telegram

ಬಂಟ್ವಾಳ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಮಾ. 20 ರಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ನಂತರ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಶ್ರೀ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಕ್ಯಾಪ್ಟನ್ ರವರು ಮಾತಾಡುತ್ತಾ ” ಪ್ರತಿಷ್ಠಿತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾನು ಆಯ್ಕೆಯಾಗಿರುವುದು ನನ್ನ ಸೌಭಾಗ್ಯ ಮತ್ತು ಸಹಜವಾಗಿ ನನಗೆ ಸಂತಸ ತಂದಿದೆ. ನನಗೆ ಈ ಅವಕಾಶವನ್ನು ಒದಗಿಸಿಕೊಟ್ಟ ರಾಷ್ಟ್ರ ನಾಯಕರಿಗೆ, ರಾಜ್ಯ ವರಿಷ್ಠರಿಗೆ, ಜಿಲ್ಲೆಯ ಅಧ್ಯಕ್ಷರಿಗೆ, ಪಕ್ಷದ ಹಿರಿಯರಿಗೆ, ಪ್ರಮುಖರಿಗೆ ನಾನು ಅಭಿವಂದನೆಗಳನ್ನು ಸಲ್ಲಿಸುತ್ತೇನೆ. ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿಯ ಬೇರೆ ಬೇರೆ ಸಂಘಟನಾತ್ಮಕ ಜವಾಬ್ದಾರಿಗಳನ್ನು ನಿರ್ವಹಿಸಿರುವ ನಾನು ಪಕ್ಷದ ಹಿರಿಯರ ಮತ್ತು ಯುವ ಕಾರ್ಯಕರ್ತರ ತ್ಯಾಗ ಪರಿಶ್ರಮಗಳನ್ನು ಬಹಳ ಹತ್ತಿರದಿಂದ ಕಂಡಿದ್ದೇನೆ. ಈ ದೇಶ 2047ರಲ್ಲಿ ವಿಕಷಿತ ವಿಶ್ವಗುರು ಭಾರತವಾಗಿ ಪರಿವರ್ತಿಸಲು ಸಂಕಲ್ಪ ತೊಟ್ಟಿರುವ ನಮ್ಮ ಹೆಮ್ಮೆಯ ನರೇಂದ್ರ ಮೋದಿಯವರಿಗೆ ಬಲ ನೀಡಲು ನಾನು ಕಟಿಬದ್ಧನಾಗಿದ್ದೇನೆ. ತುಳುವ ನಾಡಿನ ಪುಣ್ಯ ಭೂಮಿಯ ಧರ್ಮ ರಕ್ಷಣೆ ಮತ್ತು ಅಭಿವೃದ್ಧಿ ನನ್ನ ಮುಂದಿನ ಗುರಿ. ಕಾರ್ಯಕರ್ತರ ಕಷ್ಟಗಳಿಗೆ, ನೋವುಗಳಿಗೆ ಸ್ಪಂದಿಸುವವನಾಗಿ ನಿಮ್ಮ ಜೊತೆಯಲ್ಲಿರುತ್ತೇನೆ. ಬಂಟ್ವಾಳ ಕ್ಷೇತ್ರದ ಸವಾಲುಗಳೇನು, ಕಾರ್ಯಕರ್ತರ ಭಾವನೆಗಳೇನು ಎಂಬುವುದರ ಅರಿವು ನನಗಿದೆ. ಈ ಚುನಾವಣಾ ಮಹಾ ಸಮರದಲ್ಲಿ ನಾವೆಲ್ಲಾ ಒಂದಾಗಿ ಶ್ರಮಿಸಿ ಜಯಗಳಿಸೋಣ ” ಎ೦ದರು.
ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪಾಡಿಯವರು ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ ಶುಭ ಕೋರುತ್ತಾ ” ನಮಗೆ ಗೆಲುವು ನಿಶ್ಚಿತ. ಆದರೆ ಮೈಮರೆವು ಸಲ್ಲದು. ಗೆಲುವಿಗಾಗಿ ಕಾರ್ಯಕರ್ತರ ಪರಿಶ್ರಮ ದ್ವಿಗುಣಗೊಳ್ಳಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಪ್ರವಾಸ ಮಾಡಿ, ಜನಜಾಗೃತಿಗೊಳಿಸುವ ಮೂಲಕ ನರೇಂದ್ರ ಮೋದಿಯವರನ್ನು 3 ನೇ ಭಾರಿ ಪ್ರಧಾನಿ ಮಾಡುವುದಕ್ಕಾಗಿ ಬ್ರಿಜೇಶ್ ಚೌಟರನ್ನು ಸಂಸದರಾಗಿ ಗೆಲ್ಲಿಸೋಣ” ಎ೦ದರು.
ಕ್ಷೇತ್ರಾಧ್ಯಕ್ಷರಾದ ಶ್ರೀ ದೇವಪ್ಪ ಪೂಜಾರಿಯವರು ಪ್ರಾಸ್ತವಿಕ ನುಡಿಗಳನ್ನಾಡುತ್ತಾ, ವಿಶ್ವಮಾನ್ಯ ನಾಯಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದಕ್ಕಾಗಿ ಯುವ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ಬಿಜೆಪಿ ರಾಷ್ಟ್ರೀಯ ವರಿಷ್ಠರು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ. ಕಳೆದ ಭಾರಿ ಬಂಟ್ಟಾಳದಲ್ಲಿ ನಳಿನ್ ಕುಮಾರ್ ಕಟೀಲ್ ರವರಿಗೆ 31000 ಮತಗಳ ಮುನ್ನಡೆ ನೀಡಲಾಗಿದ್ದು, ಈ ಸಲ 50000 ಮತಗಳ ಮುನ್ನಡೆಯೊಂದಿಗೆ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯಕರ್ತರಾದ ನಾವೆಲ್ಲ ಶ್ರಮಿಸೋಣ ಎ೦ದರು. ಕ್ಷೇತ್ರ ಬಿಜೆಪಿ ವತಿಯಿಂದ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿ ಬ್ರಿಜೇಶ್ ಚೌಟರವರಿಗೆ ಸಾಲು ಹಾಕಿ ಅಭಿನಂದಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಮಾಜಿ ಶಾಸಕರಾದ ಶ್ರೀ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಬಂಟ್ವಾಳ ಮಂಡಲ ಪ್ರಭಾರಿ ಶ್ರೀಮತಿ ಪೂಜಾ ಪೈ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ್, ಹರಿಕೃಷ್ಣ ಬಂಟ್ವಾಳ ರಾಜ್ಯ ನಾಯಕರಾದ ವಿಕಾಸ್ ಪುತ್ತೂರು, ಯುವ ಚಾಪಾಲ್ ಕಾರ್ಯಕ್ರಮದ ಜಿಲ್ಲಾ ಪ್ರಭಾರಿ ಸಂದೇಶ್ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಡೊಂಬಯ ಅರಳ ಪ್ರಮುಖರಾದ ಚೆನ್ನಪ್ಪ ಕೋಟ್ಯಾನ್ ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ರಾಮದಾಸ್ ಬಂಟ್ವಾಳ್, ತುಂಗಪ್ಪ ಬಂಗೇರ ಸಂಜಯ ಪ್ರಭು, ದೇವದಾಸ್ ಶೆಟ್ಟಿ, ದಿನೇಶ್ ಅಮ್ಟೂರು, ಲಕಿತಾ ಶೆಟ್ಟಿ, ವಸಂತ ಪೂಜಾರಿ, ಶ್ರೀಮತಿ ಕಮಲಾಕ್ಷಿ ಪೂಜಾರಿ, ಮಾದವ ಮಾವೆ, ಗಣೇಶ್ ರೈ ಚಿದಾನಂದ ರೈ ಸೀತಾರಾಮ ಪೂಜಾರಿ ರಮಾನಾಥ ರಾಯಿ ಪುರುಷೋತ್ತಮ ಶೆಟ್ಟಿ ಜಯರಾಮ ನಾಯ್ಕ ರೋನಾಲ್ಡ್ ಡಿ ಸೋಜಾ ಚಂದ್ರಾವತಿ ಪೊಳಲಿ ಹರ್ಷಿಣಿ ಭಾರತಿ ಚೌಟ ಮಮತಾ ಬಾಳ್ತಿಲ ಶೋಭಾ ಬೋಳಂತೂರು ರಂಜಿತ್ ಮೈರ ಯಶೋಧರ ಕರ್ಬೆಟ್ಟು ಮೋಹನ್ ಪಿ ಎಸ್ ಆನಂದ ಶಂಭೂರು ವಿಶ್ವನಾಥ ಪೂಜಾರಿ ಕಟ್ಟತ್ತಿಲ ಮುಂತಾದವರು ಭಾಗವಹಿಸಿದ್ದರು.

whatsapp image 2024 03 20 at 4.30.59 pm (1)

SendShare168Share
Previous Post

ಶ್ರೀ ಶಾರದಾಂಬಿಕ ಭಜನಾ ಮಂದಿರ 65ನೇ ವಾರ್ಷಿಕ ಏಕಾಹ ಭಜನಾ ಮಹೋತ್ಸವ…

Next Post

ಯುಎಇ ಗಮ್ಮತ್ ಕಲಾವಿದರಿಂದ “ವಾ ಗಳಿಗೆಡ್ ಪುಟ್ಟುದನಾ” ನಾಟಕ…

Related Posts

68536204 b334 4bc3 b856 4c74a131af70
ದಿನ ಸುದ್ದಿ

ಜುಲೈ 29ಕ್ಕೆ ಪುತ್ತೂರಿನಲ್ಲಿ BB ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ ಹಾಗು ಪ್ರೀಮಿಯಮ್ ಟೋಕನ್ ಬಿಡುಗಡೆ

whatsapp image 2024 01 08 at 12.46.29 pm
ದಿನ ಸುದ್ದಿ

ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿ – ಪ್ರತಿಭಾ ಪುರಸ್ಕಾರ…

whatsapp image 2024 01 08 at 2.18.22 pm 1 scaled 1
ದಿನ ಸುದ್ದಿ

ನರಿಕೊಂಬು ಶ್ರೀ ವೀರಮಾರುತಿ ವ್ಯಾಯಮ ಶಾಲೆ ಟ್ರಸ್ಟ್ – ವ್ಯಾಯಾಮ ಶಾಲೆ, ಸಭಾಭವನ ಲೋಕಾರ್ಪಣೆ…

whatsapp image 2024 01 08 at 5.26.30 pm scaled 1
ದಿನ ಸುದ್ದಿ

ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ 18 ನೇ ವರ್ಷದ ಶಾಲಾ ವಾರ್ಷಿಕೋತ್ಸವ…

Next Post

ಯುಎಇ ಗಮ್ಮತ್ ಕಲಾವಿದರಿಂದ "ವಾ ಗಳಿಗೆಡ್ ಪುಟ್ಟುದನಾ" ನಾಟಕ...

ಮಾರ್ಚ್ 22: ಆಕಾಶವಾಣಿಯಲ್ಲಿ ಯಕ್ಷಗಾನ...

ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ - ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆ. ಎಂ. ಮುಸ್ತಫ ನೇಮಕ...

ವಿಶ್ವಮಹಿಳಾ ದಿನಾಚರಣೆ -ಉಚಿತ ಕ್ಯಾನ್ಸರ್ ತಪಾಸಣೆ...

Translate

STAY CONNECTED

  • Trending
  • Comments
  • Latest
fb ece df be beea jpg

ಪುತ್ತೂರು ಯುವಕಾಂಗ್ರೆಸ್ ಕದನ; ಇಬ್ಬರು ಪ್ರಭಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

img jpg

ವಯನಾಡ್ ಭೂಕುಸಿತ; 7ಮಕ್ಕಳು ಸೇರಿದಂತೆ ಮೃತರ ಸಂಖ್ಯೆ 120ಕ್ಕೆ ಏರಿಕೆ

img jpg

ವಯನಾಡ್ ದುರಂತ ಭೂಮಿಯಿಂದ ಸುಳ್ಯದ ಸಾಹುಕಾರ್ ಅಚ್ಚು ಬರೆದ ಕಣ್ಣೀರ ಕಥನ

img jpg

ಪುತ್ತೂರು: ಮುಸ್ಲಿಂ ಯುವತಿಗೆ ಚೂರಿ ಇರಿತ ಪ್ರಕರಣ: ಆಸ್ಪತ್ರೆ ಮುಂದೆ ಯುವಕರ ಜಮಾವಣೆ.

img jpg

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗೆ ಚೂರಿ ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್: ಸ್ವತಃ ಇರಿದು ಗೊಂದಲ ಸೃಷ್ಟಿಸಿದಲೇ ವಿದ್ಯಾರ್ಥಿನಿ?

travel6

The Legend of Zelda: Breath of the Wild gameplay on the Nintendo Switch

travel3

Shadow Tactics: Blades of the Shogun Review

travel4

macOS Sierra review: Mac users get a modest update this year

tech2

Hands on: Samsung Galaxy A5 2017 review

travel5

The Last Guardian Playstation 4 Game review

bbae de f deafc jpg

ಬೆಂಗಳೂರಿನ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಕಲ್ಲಡ್ಕ ಸಮೀಪ ಅಪಘಾತ: ಕೂದಲೆಳೆ ಅಂತರದಲ್ಲಿ ಪಾರಾದ ಪಾದಚಾರಿ

img jpg

ಪುತ್ತೂರು: ಏಕಮುಖ ರಸ್ತೆಯಲ್ಲಿ ಪ್ರಶ್ನಿಸಿದ ಬಜರಂಗದಳ ಕಾರ್ಯಕರ್ತರಿಗೆ ಹಲ್ಲೆ ಮಾಡಿದ ಮುಸ್ಲಿಂ ಮಹಿಳೆ

img jpg

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗೆ ಚೂರಿ ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್: ಸ್ವತಃ ಇರಿದು ಗೊಂದಲ ಸೃಷ್ಟಿಸಿದಲೇ ವಿದ್ಯಾರ್ಥಿನಿ?

img jpg

ಪುತ್ತೂರು: ಮುಸ್ಲಿಂ ಯುವತಿಗೆ ಚೂರಿ ಇರಿತ ಪ್ರಕರಣ: ಆಸ್ಪತ್ರೆ ಮುಂದೆ ಯುವಕರ ಜಮಾವಣೆ.

fb ece df be beea jpg

ಪುತ್ತೂರು ಯುವಕಾಂಗ್ರೆಸ್ ಕದನ; ಇಬ್ಬರು ಪ್ರಭಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ

© 2024 BNewsKannada.com
Made with ❤ in Mangalore
Powered by Bycom Solutions.

No Result
View All Result
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ

© 2024 BNewsKannada.com
Made with ❤ in Mangalore
Powered by Bycom Solutions.