• ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
BNews Kannada
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
No Result
View All Result
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
No Result
View All Result
BNews Kannada
No Result
View All Result

ಕಾಸರಗೋಡು- -ಮಾನ್ಯ ಗ್ರಾಮದ ಕಾಂಗ್ರೆಸ್ ಚುನಾವಣಾ ಕಛೇರಿ ಟಿ.ಎಂ ಶಾಹಿದ್ ತೆಕ್ಕಿಲ್ ರವರಿಂದ ಉದ್ಘಾಟನೆ…

Share on WhatsAppShare on FacebookShare on Telegram

ಕಾಸರಗೋಡು: ಕಾಸರಗೋಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜಮೋಹನ್ ಉಣ್ಣಿಕಾನ್ ಅವರ ಪರವಾಗಿ ಬದಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾನ್ಯ ಗ್ರಾಮದ ಬೂತ್ 71, 72 ಮತ್ತು 73 ರ ಕಾಂಗ್ರೆಸ್ ಚುನಾವಣಾ ಕಛೇರಿಯನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಾಹಿದ್ ತೆಕ್ಕಿಲ್ ರವರು ಉದ್ಘಾಟಿಸಿದರು.
ನಂತರ ಮಾತನಾಡಿದ ಟಿ.ಎಂ ಶಾಹಿದ್ ತೆಕ್ಕಿಲ್ ಮುಂದಿನ ಚುನಾವಣೆಯಲ್ಲಿ ಕೇರಳದಲ್ಲಿ ಕಾಂಗ್ರೆಸ್ ಪಕ್ಷವು 20ಕ್ಕೆ 20 ಹಾಗೂ ಕರ್ನಾಟಕದಲ್ಲಿ 28 ಕ್ಕೆ 25 ಸ್ಥಾನಗಳನ್ನು ಪಡೆದು ಕೇಂದ್ರದಲ್ಲಿ ಇಂಡಿಯ ಒಕ್ಕೂಟ ಅಧಿಕಾರಕ್ಕೆ ಬರಲಿದೆ. ಕೇರಳದ ಜನರು ಡಿ.ಕೆ. ಶೀವಕುಮಾರ್ ಅವರಿಗೆ ನೀಡುತ್ತಿರುವ ಪ್ರೀತಿ ಮತ್ತು ಜನ ಬೆಂಬಲವನ್ನು ನೋಡಿ ನರೇಂದ್ರ ಮೋದಿಯವರೇ ಚಿಂತಾಕ್ರಾಂತರಾಗಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರ ಸರಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ದೇಶದ ಉದ್ದಗಲಕ್ಕೂ ಮನೆಮಾತಾಗಿದ್ದು, ಇದೀಗ ಕೇಂದ್ರ ಸರಕಾರ ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ನಕಲನ್ನು ಮಾಡುತ್ತಿದೆ. ಮೋದಿಯವರು ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಪ್ರಿಯಾಂಕ ಗಾಂಧಿಯವರ ಜನಪ್ರಿಯತೆಯನ್ನು ಕಂಡು ಭ್ರಮನಿರಸನರಾಗಿದ್ದಾರೆ ಎಂದರು.
ಅಧ್ಯಕ್ಷತೆಯನ್ನು ವಲಯ ಕಾಂಗ್ರೆಸ್ ಅಧ್ಯಕ್ಷ ಶ್ಯಾಂಪ್ರಸಾದ್ ಮಾನ್ಯ ವಹಿಸಿದ್ದರು. ಮುಖಂಡರಾದ ಖಾದರ್ ಮಾನ್ಯ, ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ನಗರ ಪಂಚಾಯತ್ ಸದಸ್ಯ ಸಿದ್ಧಿಕ್ ಕೊಕ್ಕೊ, ಯುಡಿಎಫ್ ನಾಯಕರು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.

whatsapp image 2024 04 22 at 1.18.52 pm

whatsapp image 2024 04 22 at 1.18.54 pm

SendShare168Share
Previous Post

ಸುಳ್ಯ – ಕೇರ್ಪಳ ದ ಬಿಜೆಪಿ ಕಾರ್ಯಕರ್ತರೊಂದಿಗೆ ಜಿಲ್ಲಾಧ್ಯಕ್ಷ ಸತೀಶ ಕುಂಪಲ ಸಭೆ…

Next Post

ಮದರಸ ಶೈಕ್ಷಣಿಕ ವರ್ಷ ಪ್ರಾರಂಭೋತ್ಸವ ಫತಃಹೇ ಮುಬಾರಕ್ – 2024 ..

Related Posts

68536204 b334 4bc3 b856 4c74a131af70
ದಿನ ಸುದ್ದಿ

ಜುಲೈ 29ಕ್ಕೆ ಪುತ್ತೂರಿನಲ್ಲಿ BB ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ ಹಾಗು ಪ್ರೀಮಿಯಮ್ ಟೋಕನ್ ಬಿಡುಗಡೆ

image 1 scaled 1
ದಿನ ಸುದ್ದಿ

ಕುದ್ರೆಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ…

whatsapp image 2024 01 02 at 4.08.15 pm scaled 1
ದಿನ ಸುದ್ದಿ

ಜ.6: ಬಜ್ಪೆ ಶನೈಶ್ಚರ ದೇವಸ್ಥಾನದ ವಾರ್ಷಿಕ ಜಾತ್ರೆ – ತಾಳಮದ್ದಳೆ…

whatsapp image 2024 01 03 at 4.21.54 pm scaled 1
ದಿನ ಸುದ್ದಿ

ಶಿಕ್ಷಣ ಮತ್ತು ಸಂಸ್ಕಾರದಿಂದ ಯಶಸ್ಸಿನ ಗುರಿ ತಲುಪಲು ಸಾಧ್ಯ -ಸಂತೋಷ್ ಕುಲಾಲ್ ನೆತ್ತರಕೆರೆ…

Next Post

ಮದರಸ ಶೈಕ್ಷಣಿಕ ವರ್ಷ ಪ್ರಾರಂಭೋತ್ಸವ ಫತಃಹೇ ಮುಬಾರಕ್ - 2024 ..

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಮತದಾನ...

ಭಾಗವತ ಸುಬ್ರಹ್ಮಣ್ಯ ಧಾರೇಶ್ವರರಿಗೆ ಶ್ರದ್ಧಾಂಜಲಿ...

ಯಕ್ಷಧ್ರುವ ಪಟ್ಲ ಫೌಂಡೇಶನ್ - ಬಂಟ್ವಾಳ ತಾಲೂಕು ಘಟಕದ ಸಭೆ...

Translate

STAY CONNECTED

  • Trending
  • Comments
  • Latest
fb ece df be beea jpg

ಪುತ್ತೂರು ಯುವಕಾಂಗ್ರೆಸ್ ಕದನ; ಇಬ್ಬರು ಪ್ರಭಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

img jpg

ವಯನಾಡ್ ಭೂಕುಸಿತ; 7ಮಕ್ಕಳು ಸೇರಿದಂತೆ ಮೃತರ ಸಂಖ್ಯೆ 120ಕ್ಕೆ ಏರಿಕೆ

img jpg

ವಯನಾಡ್ ದುರಂತ ಭೂಮಿಯಿಂದ ಸುಳ್ಯದ ಸಾಹುಕಾರ್ ಅಚ್ಚು ಬರೆದ ಕಣ್ಣೀರ ಕಥನ

img jpg

ಪುತ್ತೂರು: ಮುಸ್ಲಿಂ ಯುವತಿಗೆ ಚೂರಿ ಇರಿತ ಪ್ರಕರಣ: ಆಸ್ಪತ್ರೆ ಮುಂದೆ ಯುವಕರ ಜಮಾವಣೆ.

img jpg

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗೆ ಚೂರಿ ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್: ಸ್ವತಃ ಇರಿದು ಗೊಂದಲ ಸೃಷ್ಟಿಸಿದಲೇ ವಿದ್ಯಾರ್ಥಿನಿ?

travel6

The Legend of Zelda: Breath of the Wild gameplay on the Nintendo Switch

travel3

Shadow Tactics: Blades of the Shogun Review

travel4

macOS Sierra review: Mac users get a modest update this year

tech2

Hands on: Samsung Galaxy A5 2017 review

travel5

The Last Guardian Playstation 4 Game review

bbae de f deafc jpg

ಬೆಂಗಳೂರಿನ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಕಲ್ಲಡ್ಕ ಸಮೀಪ ಅಪಘಾತ: ಕೂದಲೆಳೆ ಅಂತರದಲ್ಲಿ ಪಾರಾದ ಪಾದಚಾರಿ

img jpg

ಪುತ್ತೂರು: ಏಕಮುಖ ರಸ್ತೆಯಲ್ಲಿ ಪ್ರಶ್ನಿಸಿದ ಬಜರಂಗದಳ ಕಾರ್ಯಕರ್ತರಿಗೆ ಹಲ್ಲೆ ಮಾಡಿದ ಮುಸ್ಲಿಂ ಮಹಿಳೆ

img jpg

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗೆ ಚೂರಿ ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್: ಸ್ವತಃ ಇರಿದು ಗೊಂದಲ ಸೃಷ್ಟಿಸಿದಲೇ ವಿದ್ಯಾರ್ಥಿನಿ?

img jpg

ಪುತ್ತೂರು: ಮುಸ್ಲಿಂ ಯುವತಿಗೆ ಚೂರಿ ಇರಿತ ಪ್ರಕರಣ: ಆಸ್ಪತ್ರೆ ಮುಂದೆ ಯುವಕರ ಜಮಾವಣೆ.

fb ece df be beea jpg

ಪುತ್ತೂರು ಯುವಕಾಂಗ್ರೆಸ್ ಕದನ; ಇಬ್ಬರು ಪ್ರಭಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ

© 2024 BNewsKannada.com
Made with ❤ in Mangalore
Powered by Bycom Solutions.

No Result
View All Result
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ

© 2024 BNewsKannada.com
Made with ❤ in Mangalore
Powered by Bycom Solutions.