• ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
BNews Kannada
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
No Result
View All Result
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ
No Result
View All Result
BNews Kannada
No Result
View All Result

ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ಮನೋಬಲ ವೃದ್ದಿಯಾಗುತ್ತದೆ – ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ…

Share on WhatsAppShare on FacebookShare on Telegram

ಸುರತ್ಕಲ್: ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಹವ್ಯಾಸಿ ಯಕ್ಷಗಾನ ಕಲಾವಿದರು, ಶಾರದ ಯಕ್ಷಗಾನ ಮಂಡಳಿ ಪೆರ್ಮುದೆ ಇದರ ಅಧ್ಯಕ್ಷರಾದ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ನುಡಿದರು.
ಡೆಲ್ಲಿ ಪಬ್ಲಿಕ್ ಸ್ಕೂಲ್, ಎಂ ಆರ್ ಪಿ ಎಲ್ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು. ಮಾನವೀಯ ಮೌಲ್ಯಗಳಿಗೆ ಬೆಲೆ ನೀಡುತ್ತಾ ಬಂದಿರುವ ಪಟ್ಲ ಪೌಂಡೇಶನ್ ಎಲ್ಲೆಡೆ ಮನೆ ಮಾತಾಗಿದೆ ಇದು ದೇಶ ವಿದೇಶಗಳಲ್ಲಿ ಒಳ್ಳೆಯ ಹೆಸರನ್ನು ಪಡೆದಿದ್ದು ಒಂದು ಉತ್ತಮ ಸಂಘಟನೆಯಾಗಿದೆ. ಈ ಟ್ರಸ್ಟ್‌ ನ ಸಮಾಜಮುಖಿ ಸೇವೆ ನಿರಂತರವಾಗಿ ಮುಂದುವರಿಯಲಿ ಎಂದರು. ಮುಖ್ಯ ಅತಿಥಿಗಳಾಗಿ ಪ್ರಸಿದ್ಧ ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಮಾತನಾಡಿ ದಾನಿಗಳ ನೆರವಿನಿಂದ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಇಷ್ಟರವರೆಗೆ ಅಶಕ್ತ ಕಲಾವಿದರಿಗೆ ಸಹಾಯ ಹಸ್ತ ಮನೆ ನಿರ್ಮಾಣ ಇಂತಹ ಸಮಾಜ ಮುಖಿ ಕೆಲಸಗಳಿಗೆ ಸುಮಾರು 12 ಕೋಟಿವರೆಗೆ ಸಹಾಯಧನ ನೀಡಿದ್ದು ಪ್ರಸಕ್ತ ಟ್ರಸ್ಟ್ ವತಿಯಿಂದ 80 ಶಾಲೆಗಳಲ್ಲಿ ಸುಮಾರು10000 ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ಶಿಕ್ಷಣ ತರಬೇತಿ ಯನ್ನು ನೀಡಲಾಗಿದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕು ಎಂದರು.
ಅತಿಥಿಗಳಲ್ಲಿ ಒಬ್ಬರಾದ ಹರಿಕೃಷ್ಣ ಭಟ್, ಅಸಿಸ್ಟೆಂಟ್ ಮ್ಯಾನೇಜರ್ ಆಪರೇಶನ್ಸ್ ಎಂ ಆರ್ ಪಿ ಎಲ್ ಇವರು ಮಾತನಾಡುತ್ತಾ ರಾಮಾಯಣ ಮಹಾಭಾರತದಂತಹ ಪುರಾಣಗಳಲ್ಲಿನ ಧಾರ್ಮಿಕ ವಿಷಯಗಳನ್ನು ಅರಿಯುವ ಮುಖಾಂತರ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಜ್ಞಾನದೊಂದಿಗೆ ನಮ್ಮ ಸಂಸ್ಕೃತಿಯನ್ನು ಉಳಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು. ಡೆಲ್ಲಿ ಪಬ್ಲಿಕ್ ಸ್ಕೂಲ್ ಇದರ ಉಪ ಪ್ರಾಂಶುಪಾಲೆ ಶ್ರೀಮತಿ ಕೃಪಾ ಸಂಜೀವ್ ಇವರು ಮಾತನಾಡುತ್ತಾ ನಮ್ಮ ಶಾಲೆಯು ಸಾಂಸ್ಕೃತಿಕವಾಗಿ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿದೆ.. ಯಕ್ಷ ಶಿಕ್ಷಣ ಮುಖಾಂತರ ಮಕ್ಕಳಿಗೆ ಉಚಿತವಾಗಿ ಯಕ್ಷಗಾನ ತರಬೇತಿ ನೀಡುವ ಯಕ್ಷ ಪಟ್ಲ ಫೌಂಡೇಶನ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು. ವೇದಿಕೆಯಲ್ಲಿ ಯಕ್ಷ ಶಿಕ್ಷಕರಾದ ರಾಮಚಂದ್ರ ಮುಕ್ಕ, ಪಟ್ಲ ಪೌಂಡೇಶನ್ ಸುರತ್ಕಲ್ ಘಟಕದ ಕಾರ್ಯದರ್ಶಿ ಗಂಗಾಧರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಲ ಪೌಂಡೇಶನ್ ಸುರತ್ಕಲ್ ಘಟಕದ ಉಪಾಧ್ಯಕ್ಷ ಲೀಲಾಧರ ಶೆಟ್ಟಿ ಕಟ್ಲ ವಹಿಸಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಯತೀಶ್ ರೈ, ಟ್ರಸ್ಟಿಗಳಾದ ಸವಿತಾ ಭವಾನಿ ಶಂಕರ್ ಶೆಟ್ಟಿ ಬಾಳ, ಕೇಸರಿ ಎಸ್ ಪೂಂಜ, ಸಹನಾ ರಾಜೇಶ್ ರೈ, ವೇದಾವತಿ ನಾರಾಯಣ ಶೆಟ್ಡಿ, ರವಿ ಶೆಟ್ಟಿ ಸುರತ್ಕಲ್, ಪುಷ್ಪರಾಜ ಶೆಟ್ಟಿ ಕಡುಂಬೂರು, ಸುಜಾತ ಎಲ್ ಶೆಟ್ಟಿ, ಜೊತೆ ಕಾರ್ಯದರ್ಶಿ ಸತೀಶ್ ಶೆಟ್ಟಿ ಬಾಳಿಕೆ ಮತ್ತು ಇತರರು ಉಪಸ್ಥಿತರಿದ್ದರು.

ಶಾಲಾ ಶಿಕ್ಷಕಿ ಶ್ರೀಮತಿ ಹಂಸಿನಿ ಇವರು ಧನ್ಯವಾದ ಸಮರ್ಪಿಸಿದರು.ಶಾಲಾ ಶಿಕ್ಷಕರಾದ ಹೇಮನಾಥ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

whatsapp image 2024 06 26 at 4.29.25 pm (2)

whatsapp image 2024 06 26 at 4.29.25 pm (1)

whatsapp image 2024 06 26 at 4.29.25 pm

whatsapp image 2024 06 26 at 4.29.26 pm

SendShare168Share
Previous Post

ಅರಂತೋಡು ಸಮಸ್ತ ಸ್ಥಾಪನ ದಿನ…

Next Post

ಪಟ್ಲ ಯಕ್ಷಾಶ್ರಯದ ಫಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣೆ…

Related Posts

68536204 b334 4bc3 b856 4c74a131af70
ದಿನ ಸುದ್ದಿ

ಜುಲೈ 29ಕ್ಕೆ ಪುತ್ತೂರಿನಲ್ಲಿ BB ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ ಹಾಗು ಪ್ರೀಮಿಯಮ್ ಟೋಕನ್ ಬಿಡುಗಡೆ

house handover kula 1 scaled 1
ದಿನ ಸುದ್ದಿ

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಗ್ರಾಮ ವಿಕಾಸ ಯೋಜನೆಯ ಆಶ್ರಯದಲ್ಲಿ ಮನೆ ಹಸ್ತಾಂತರ…

shivanna scaled 1
ದಿನ ಸುದ್ದಿ

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಶಿವಪ್ರಸಾದ್.ಕೆ ಸೇವಾ ನಿವೃತ್ತಿ…

kho kho1 scaled 1
ದಿನ ಸುದ್ದಿ

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು- ವಿತಾವಿ ಮಟ್ಟದ ಮಂಗಳೂರು ವಿಭಾಗದ ಪುರುಷರ ಖೋಖೋ ಪಂದ್ಯಾಟ…

Next Post

ಪಟ್ಲ ಯಕ್ಷಾಶ್ರಯದ ಫಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣೆ...

ಬಂಟ್ವಾಳ ತಾಲೂಕಿನಾದ್ಯಂತ ನಿರಂತರ ಮಳೆ-ಅಪಾರ ಹಾನಿ...

ರೋಟರಿ ಕ್ಲಬ್ ಸುಳ್ಯ ದ ನೂತನ ಪದಾಧಿಕಾರಿಗಳ ಆಯ್ಕೆ...

"ಯಕ್ಷ ಧ್ರುವ- ಯಕ್ಷ ಶಿಕ್ಷಣ " ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ 2024-25 ...

Translate

STAY CONNECTED

  • Trending
  • Comments
  • Latest
fb ece df be beea jpg

ಪುತ್ತೂರು ಯುವಕಾಂಗ್ರೆಸ್ ಕದನ; ಇಬ್ಬರು ಪ್ರಭಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

img jpg

ವಯನಾಡ್ ಭೂಕುಸಿತ; 7ಮಕ್ಕಳು ಸೇರಿದಂತೆ ಮೃತರ ಸಂಖ್ಯೆ 120ಕ್ಕೆ ಏರಿಕೆ

img jpg

ವಯನಾಡ್ ದುರಂತ ಭೂಮಿಯಿಂದ ಸುಳ್ಯದ ಸಾಹುಕಾರ್ ಅಚ್ಚು ಬರೆದ ಕಣ್ಣೀರ ಕಥನ

img jpg

ಪುತ್ತೂರು: ಮುಸ್ಲಿಂ ಯುವತಿಗೆ ಚೂರಿ ಇರಿತ ಪ್ರಕರಣ: ಆಸ್ಪತ್ರೆ ಮುಂದೆ ಯುವಕರ ಜಮಾವಣೆ.

img jpg

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗೆ ಚೂರಿ ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್: ಸ್ವತಃ ಇರಿದು ಗೊಂದಲ ಸೃಷ್ಟಿಸಿದಲೇ ವಿದ್ಯಾರ್ಥಿನಿ?

travel6

The Legend of Zelda: Breath of the Wild gameplay on the Nintendo Switch

travel3

Shadow Tactics: Blades of the Shogun Review

travel4

macOS Sierra review: Mac users get a modest update this year

tech2

Hands on: Samsung Galaxy A5 2017 review

travel5

The Last Guardian Playstation 4 Game review

bbae de f deafc jpg

ಬೆಂಗಳೂರಿನ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಕಲ್ಲಡ್ಕ ಸಮೀಪ ಅಪಘಾತ: ಕೂದಲೆಳೆ ಅಂತರದಲ್ಲಿ ಪಾರಾದ ಪಾದಚಾರಿ

img jpg

ಪುತ್ತೂರು: ಏಕಮುಖ ರಸ್ತೆಯಲ್ಲಿ ಪ್ರಶ್ನಿಸಿದ ಬಜರಂಗದಳ ಕಾರ್ಯಕರ್ತರಿಗೆ ಹಲ್ಲೆ ಮಾಡಿದ ಮುಸ್ಲಿಂ ಮಹಿಳೆ

img jpg

ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗೆ ಚೂರಿ ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್: ಸ್ವತಃ ಇರಿದು ಗೊಂದಲ ಸೃಷ್ಟಿಸಿದಲೇ ವಿದ್ಯಾರ್ಥಿನಿ?

img jpg

ಪುತ್ತೂರು: ಮುಸ್ಲಿಂ ಯುವತಿಗೆ ಚೂರಿ ಇರಿತ ಪ್ರಕರಣ: ಆಸ್ಪತ್ರೆ ಮುಂದೆ ಯುವಕರ ಜಮಾವಣೆ.

fb ece df be beea jpg

ಪುತ್ತೂರು ಯುವಕಾಂಗ್ರೆಸ್ ಕದನ; ಇಬ್ಬರು ಪ್ರಭಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ

© 2024 BNewsKannada.com
Made with ❤ in Mangalore
Powered by Bycom Solutions.

No Result
View All Result
  • ಸಂಪಾದಕೀಯ
  • ದಿನ ಸುದ್ದಿ
  • ಟ್ರೆಂಡಿಂಗ್ ಸುದ್ದಿ
  • ವಿಶೇಷ ಮಾಹಿತಿ
  • ವಿಶೇಷ ಲೇಖನಗಳು
  • ವಿಶೇಷ ಕವನಗಳು
  • ಸೋಷಿಯಲ್ ಮೀಡಿಯಾ
  • ಜಾಹಿರಾತು
  • ಸಂಪರ್ಕಿಸಿ

© 2024 BNewsKannada.com
Made with ❤ in Mangalore
Powered by Bycom Solutions.